ನಮಸ್ತೆ ಪ್ರೀತಿಯ ವೀಕ್ಷಕರೆ, ತಮಗೆಲ್ಲರಿಗೂ ಗೊತ್ತಿರುವ ಹಾಗೆ ಇಡೀ ಭಾರತೀಯ ಸಿನೆಮಾರಂಗದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿ ಕೊಂಡಿರುವ ನಟ ಎಂದರೆ ಸೂಪರ್ ಸ್ಟಾರ್ ರಜನಿಕಾಂತ್ ರವರು. ಹೌದು ಒಂದು ಕಾಲದಲ್ಲಿ ಭಾರತೀಯ ಸಿನಿ ರಂಗದಲ್ಲೇ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ನಟ ಎಂಬ ಖ್ಯಾತಿಯನ್ನು ಕೂಡ ಪಡೆದುಕೊಂಡಿದ್ದ ಇವರು ಮೊದ ಮೊದಲು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಹೌದು ರಜನಿಕಾಂತ್ ಇಂದು ಸೂಪರ್ ಸ್ಟಾರ್ ಆಗಿ ನೋಬರ್ 1 ಪಟ್ಟದಲ್ಲಿದ್ದಾರೆ ಎಂದರೆ ಅದು ನಿಜಕ್ಕೂ ಅನೇಕರಿಗೆ ಸ್ಫೂರ್ತಿ ಎಂದು ಹೇಳಿದರೆ ತಪ್ಪಾಗಲಾರದು. ಅಂದ ಹಾಗೆ ರಜನಿಕಾಂತ್ ರವರ ಮೂಲ ಹೆಸರು ಶಿವಾಜಿ ರಾವ್ ಗಾಯಕ್ವಾಡ್ ಎಂದು ಬೆಂಗಳೂರಿನ ಮರಾಠಿ ಕುಟುಂಬದಲ್ಲಿ ಜನಿಸಿದ್ದಾರೆ. ಇನ್ನು ರಜನಿಕಾಂತ್ ರವರು ಬಸ್ ಕಂಡಕ್ಟರ್ ಆಗುವುದಕ್ಕೂ ಮೊದಲು ಜೀವನಕ್ಕಾಗಿ ಕೂಲಿ ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು.
ಇದಾದ ಬಳಿಕ ಬೆಂಗಳೂರಿನಲ್ಲಿ ಬಿ.ಟಿ.ಎಸ್ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಕಂಡಕ್ಟರ್ ವೃತ್ತಿ ಮಾಡಬೇಕಾದರೆ ಜೊತೆ ಜೊತೆಗೆ ನಾಟಕಗಳಲ್ಲಿಯೂ ಕೂಡ ನಟಿಸುತ್ತಿದ್ದರಂತೆ. ನಂತರ ಸಿನಿಮಾ ಮೇಲಿನ ಆಸಕ್ತಿಯಿಂದ ಮದ್ರಾಸಿಗೆ ತೆರಳಿ ಅಭಿನಯದಲ್ಲಿ ಡಿಪ್ಲೋಮಾ ಮಾಡಿದ ರಜನಿಕಾಂತ್ ಆ ನಂತರ 1975ರಲ್ಲಿ ಕೆ ಬಾಲಚಂದಿರ್ ನಿರ್ದೇಶನದ ‘ಅಪೂರ್ವ ರಾಗಂಗಳ್’ ಎಂಬ ಸಿನಿಮಾದ ಮೂಲಕ ಪ್ರಪ್ರಥಮ ಬಾರಿಗೆ ಸಿನಿಮಾದಲ್ಲಿ ಅಭಿನಯಿಸುತ್ತಾರೆ.
ಹೌದು ನಟ ಕಮಲ್ ಹಾಸನ್ ರವರು ನಾಯಕರಾಗಿದ್ದ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದ ರಜನಿಕಾಂತ್ ರವರು ನಂತರ ಕನ್ನಡದಲ್ಲಿ ಸಿನಿ ಜರ್ನಿ ಆರಂಭಿಸುತ್ತಾರೆ. ಹೌದು ಕನ್ನಡ ಸೇರಿದಂತೆ ತೆಲುಗು ಮತ್ತು ತಮಿಳು ಇಂಡಸ್ಟ್ರಿಯಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಿದ್ದು ದಿನಕಳೆದಂತೆ ತಮಿಳಿನಲ್ಲಿ ಶಾಶ್ವತವಾಗಿ ನೆಲೆಯೂರುತ್ತಾರೆ.
ಹೌದು ಸೂಪರ್ ಸ್ಟಾರ್ ಎಂಬ ಪಟ್ಟ ಸಹ ಅಲಂಕರಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ರವರು ನಟನೆಯ ಮೇಲೆ ಆಸಕ್ತಿ ಬೆಳೆಸಿಕೊಂಡು ಅವಕಾಶ ಅರಸಿ ಮದ್ರಾಸ್ ಗೆ ಹೋದ ರಜನಿ ಕೈಯಲ್ಲೇ ದುಡ್ಡಿಲ್ಲದೆ ಒಂದು ಬಿಲ್ಡಿಂಗ್ ಮೇಲೆ ಇದ್ದ ಗುಡಿಸಲು ಬಾಡಿಗೆಗೆ ಪಡೆದು ವಾಸವಾಗಿದ್ದಂತೆ. ಸದ್ಯ ಈಗ ಅಪ್ಪು ಕಾರ್ಯಕ್ರಮಕ್ಕೆ ಬರಲು ರಜನಿ ಕೇಳಿದ ಸಂಭಾವನೆ ಸಿಕ್ಕಾಪಟ್ಟೆ ಸದ್ದು ಮಾಡುತ್ತದೆ. ಸೆಲೆಬ್ರೆಟಿ ಎಂದಮೇಲೆ ಅವರಿಗೆ ಇಂತಿಷ್ಟು ಚಾರ್ಜ್ ಅಂತಾ ಇರುತ್ತದೆ ಆದರೆ ರಜನಿ ಈ ಕಾರ್ಯಕ್ರಮಕ್ಕೆ ಯಾವುದೇ ಹಣ ಪಡೆದಿಲ್ಲ ಎನ್ನಲಾಗಿದೆ. ಇದಲ್ಲವೇ ನಿಜವಾದ ಪ್ರೀತಿ..
ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ
ನಂಬರ್. 1 ವಶೀಕರಣ ಸ್ಪೆಷಲಿಸ್ಟ್
ಪಂಡಿತ್ : ಶ್ರೀ ಆರ್. ಎನ್. ಜೋಷಿ
ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ,ಆರೋಗ್ಯ, ಮದುವೆ,ಗಂಡ -ಹೆಂಡತಿ ಕಲಹ, ಲೈಂಗಿಕ ಸಮಸ್ಯೆ, ಇನ್ನು ಹಲವಾರು ಸಮಸ್ಯೆಗಳಿಗೆ ಕೇರಳದ ಮಹಾ ದೇವತೆಗಳ ಪೂಜಾ ಶಕ್ತಿಯಿಂದ ಕೇವಲ1 ದಿನದಲ್ಲಿ 100ಕ್ಕೆ101% ರಷ್ಟು ಶಾಶ್ವತ ಪರಿಹಾರ ಶತಸಿದ್ಧ ಅಸಾಧ್ಯವಾದದ್ದು ಇಲ್ಲಿ ಸಾಧ್ಯ
8050846164