“ಪುನೀತ ಪರ್ವ” ಕಾರ್ಯಕ್ರಮಕ್ಕೆ ಸುದೀಪ್ ಬರ್ತಾರೆ ನೀವು ಬರಲ್ವಾ ಎಂದಿದ್ದಕೆ ಡಿಬಾಸ್ ಖಡಕ್‌ ಆಗಿ ಹೇಳಿದ್ದೇನು ನೋಡಿ

ಪುನೀತ್ ರಾಜ್ ಕುಮಾರ್ ಅವರನ್ನು ಕೊನೆಯ ಬಾರಿಗೆ ತೆರೆ ಮೇಲೆ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಳಲ್ಲಿ ಕಾಯುತ್ತಿದ್ದಾರೆ. ಅಪ್ಪುವಿನ ಕನಸಿನ ಕೂಸು ‘ಗಂಧದ ಗುಡಿ’ ಚಿತ್ರ ಇದೆ ಅಕ್ಟೋಬರ್ 28ರಂದು ಬೆಳ್ಳಿ ತೆರೆಗೆ ಬರಲಿದೆ. ಈಗಾಗಲೇ ‘ಗಂಧದ ಗುಡಿ’ ಟ್ರೈಲರ್ ಬಿಡುಗಡೆಯಗಿದ್ದು ಈ ಟ್ರೈಲರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ. ಬಹು ನಿರೀಕ್ಷಿತ ಗಂಧದ ಗುಡಿ ಡಾಕ್ಯೂಮೆಂಟ್ ಚಿತ್ರ ಬಿಡುಗಡೆಗೂ ಮುನ್ನ ಅದ್ದೂರಿಯಾಗಿ ಫ್ರಿ ರಿಲೀಸ್ ಇವೆಂಟ್ ಕಾರ್ಯಕ್ರಮ ನಾಳೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕನ್ನಡದ ಹಾಗೂ ಬೇರೆ ಭಾಷೆಯ ದೊಡ್ಡ ದೊಡ್ಡ ಸ್ಟಾರ್ ನಟ ನಟಿಯರು ಭಾಗಿಯಾಗಲಿದ್ದಾರೆ.

ಪುನೀತ ಪರ್ವಕಾರ್ಯಕ್ರಮ ಇಂದು ಅದ್ದೂರಿಯಾಗಿ ಸಂಜೆ 6ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು. ಈ ಕಾರ್ಯಕ್ರಮಕ್ಕೆ ಗಣ್ಯರ ದಂಡೆ ಸಾಕ್ಷಿಯಾಗಲಿದ್ದಾರೆ. ಅಂದ ಹಾಗೆ ಪುನೀತ್ ರಾಜ್ ಕುಮಾರ್ ಮತ್ತು ರಾಜ್ ಇಡೀ ಕುಟುಂಬದವರು ಈ ಕಾರ್ಯಕ್ರಮದ ವಹಿಸಿಕೊಂಡಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಕನ್ನಡ ಚಿತ್ರರಂಗದ ಎಲ್ಲಾ ನಟ ನಟಿಯರಿಗೆ ಆಹ್ವಾನ ಕಳುಹಿಸಲಾಗಿದೆ.

ದರ್ಶನ್, ಸುದೀಪ್, ಯಶ್, ಉಪೇಂದ್ರ, ಧ್ರುವ ಸರ್ಜಾ, ರವಿಚಂದ್ರನ್, ಜಗ್ಗೇಶ್, ಸೇರಿದಂತೆ ಎಲ್ಲರೂ ಕೂಡ ಈ ಸುಂದರ ಕಾರ್ಯಕ್ರಮದಲ್ಲಿ ಭಾಗಿಯಾಗಳಿದ್ದಾರೆ. ಇನ್ನು ದರ್ಶನ್ ಅವರನ್ನ ಮಧ್ಯಮದವರೊಬ್ಬರು ನೀವು ಸಹ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೀರಾ ಎನ್ನುವ ಪ್ರೆಶ್ನೆಯನ್ನು ಕೇಳಿದ್ದಕ್ಕೆ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸುಚಿಸುವ ಈ ಕಾರ್ಯಕ್ರಮಕ್ಕೆ ನಾನು ಮಾತ್ರವಲ್ಲ, ಪ್ರತಿಯೊಬ್ಬರು ಬಂದು ಕಾರ್ಯಕ್ರಮ ಯಶಸ್ವಿಗೊಳಿಸಬೇಕು.

ಗಂಧದ ಗುಡಿ ಡಾಕ್ಯೂಮೆಂಟರಿ ಕನ್ನಡದ ಹೆಮ್ಮೆಯ ಚಿತ್ರ ಎನ್ನುವ ಮಾತು ಹೇಳಿದ್ದಾರಂತೆ. ಇನ್ನು ಈ ಕಾರ್ಯಕ್ರಮಕ್ಕೆ ಸುದೀಪ್ ಕೂಡ ಭಾಗವಹಿಸುತ್ತಿದ್ದಾರೆ. ಇಬ್ಬರನ್ನು ಒಂದೇ ವೇದಿಕೆಯ ಮೇಲೆ ನೋಡಲು ಇಡೀ ಚಿತ್ರರಂಗ ನೀವು ಸಹ ಇಬ್ಬರನ್ನು ಒಟ್ಟಿಗೆ ನೋಡಲು ಕಾಯುತ್ತಿದ್ದೀರಾ. ಕಾಮೆಂಟ್ ಮಾಡಿ ನಮಗೆ ತಿಳಿಸಿ ಧನ್ಯವಾದಗಳು.

Leave a Reply

Your email address will not be published. Required fields are marked *